bull that died ಅನಾರೋಗ್ಯದಿಂದ ಮೃತಪಟ್ಟ ಎತ್ತನ್ನು : ಅಂತ್ಯಸಂಸ್ಕಾರ ನೆರವೇರಿಸಿದ ಗೋ ಸೇವಕರು
ಬಾಗಲಕೋಟ : ಜಿಲ್ಲೆಯ ಇಳಕಲ್ದ ಹಿಂದೂ ಸೇವಾ ಟ್ರಸ್ಟ್ ಕಾರ್ಯಕರ್ತರಾದ ಮುತ್ತು ವಾಲಿಕಾರ
ಅವರ ಎತ್ತು ಅನಾರೋಗ್ಯದಿಂದ ಬಳಲುತ್ತಿತ್ತು ಎತ್ತಿಗೆ ಚಿಕಿತ್ಸೆ ನೀಡಿದರೂ ಅದು ಫಲಕಾರಿಯಾಗದೇ ಮೃತಪಟ್ಟಿದೆ.
ಮೃತಪಟ್ಟ ಎತ್ತುನ್ನು ಮಾಲೀಕರ ಜಮೀನಲ್ಲಿ ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ಪೂಜೆಯನ್ನು
ಸಲ್ಲಿಸಿ ಅಂತ್ಯಸಂಸ್ಕಾರವನ್ನು ನೆರವೇರಿಸಿದರು. ಈ ಕಾರ್ಯದಲ್ಲಿ ಹಿಂದೂ ಸೇವಾ ಟ್ರಸ್ಟ್ ಕಾರ್ಯಕರ್ತರು ಪಾಲ್ಗೊಂಡಿದ್ದರು.