Maharshi Valmiki Jayanti Celebration at Karave Dharani Satyagraha Forum ಕರವೇ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

WhatsApp Group Join Now
Telegram Group Join Now
Instagram Group Join Now
Spread the love

Maharshi Valmiki Jayanti Celebration at Karave Dharani Satyagraha Forum ಕರವೇ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Maharshi Valmiki Jayanti  ಕರವೇ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಇಳಕಲ್: ಕರ್ನಾಟಕ ರಕ್ಷಣಾ ವೇದಿಕೆ ಇಳಕಲ್ ಘಟಕದ ವತಿಯಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಅದೇ ವೇದಿಕೆಯಲ್ಲಿ ಅಮರ ಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಯಿತು.

ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಮಯದಲ್ಲಿ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷ ಮಹಾಂತೇಶ ಗೌಡ ವಂಕಲಕುAಟಿ, ಅಶೋಕ್ ಪೂಜಾರಿ, ಶ್ರೀನಿವಾಸ ಮಾರಾ, ಭಾಷಾ ಕಲಕಬಂಡಿ, ಸಿರಾಜ್ ಖಾಜಿ, ಮಹಾಂತೇಶ ಯಲಬರ್ತಿ ಉಪಸ್ಥಿತರಿದ್ದರು.


Spread the love

Leave a Comment

error: Content is protected !!